ಹಿತ್ತಾಳೆ ಮತ್ತು ತಾಮ್ರದ ಪಾತ್ರೆಗಳಿಗೆ ಹುಣಸೇಹಣ್ಣು ಮತ್ತು ಉಪ್ಪು ಹಾಕಿ ಉಜ್ಜಿ, ತೊಳೆಯುವುದರಿಂದ ತಾಮ್ರ/ಹಿತ್ತಾಳೆ ವಸ್ತುಗಳು ಹೊಳೆಯುತ್ತವೆ.
ಕೆಮ್ಮಣ್ಣು ಸಹ ಹಾಕಿ ಉಜ್ಜಿ ತೊಳೆಯುವುದರಿಂದಲೂ ತಾಮ್ರ/ಹಿತ್ತಾಳೆ ವಸ್ತುಗಳು ಹೊಳೆಯುತ್ತವೆ.
ಆದಷ್ಟು ಪೀತಾಂಬರಿ ಅಂತಹ ಪೌಡರ್ ಗಳನ್ನು ಉಪಯೋಗಿಸದಿರಿ, ಇದರಿಂದ ನಿಮಗೆ ಕೆಲವು ತೊಂದರೆಗಳು ಉಂಟಾಗುತ್ತವೆ. ಅದರಲ್ಲಿ ಕೆಮಿಕಲ್ಸ್ ಹಾಕಿರುವುದರಿಂದ ಅದು ಅಷ್ಟು ಒಳ್ಳೆಯದಲ್ಲ.
ಆ ಭಗವಂತನಿಂದ ನಮಗೆ ದೈವದತ್ತವಾಗಿ ಬಂದಿರುವ ಈ ಸೃಷ್ಟಿಯಲ್ಲಿ ಅನೇಕ ಗಿಡಮೂಲಿಕೆಗಳಿವೆ. ಪ್ರಕೃತಿಯಲ್ಲಿ ಕೆಲವಂತೂ ತುಂಬಾ ಉಪಯುಕ್ತವಾದವು. ಗಿಡ,ಮರ,ಬೇರು,ಚೆಕ್ಕೆ,ಎಲೆ,ಹೂವು,ಕಾಯಿ,ಹಣ್ಣುಗಳು ಮತ್ತು ತರಕಾರಿಗಳು ಹಾಗೂ ಕಾಳುಗಳು,ನಮ್ಮ ನಿತ್ಯ ಜೀವನದಲ್ಲಿ ಬಹಳವಾಗಿ ಬಳಸುತ್ತೇವೆ.ಅವುಗಳಲ್ಲಿ ಕೆಲವನ್ನೂ ಉಪಯೋಗಿಸುವ ರೀತಿ ಮತ್ತು ಮನೆಮದ್ದು ಮಾಡಿಕೊಂಡು ಅವೆಲ್ಲವನ್ನು ಸದುಪಯೋಗ ಮಾಡಿಕೊಳ್ಳುವ ಬಗ್ಗೆ ತಿಳಿಯೋಣ.ಉಪಯುಕ್ತ ಮಾಹಿತಿ ಮತ್ತು ಮನೆಮದ್ದು ತಯಾರಿಸುವ ಈ ಸಿರಿಗಂಧ ಟಿಪ್ಸ್ ಬ್ಲಾಗ್ ಗೆ ಸುಸ್ವಾಗತ.
Subscribe to:
Post Comments (Atom)
0 comments:
Post a Comment